ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…