ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…