ಪುತ್ತೂರು ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಸುರಿದು ವಿವಿದೆಡ ಹಾನಿಯಾಗಿತ್ತು. ಈ ಪ್ರದೇಶಗಳಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ , ವೈಯಕ್ತಿಕ ನೆರವು ನೀಡಿದರು.
ಉಪ್ಪಿನಂಗಡಿಯ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿ ಯವರ ಮನೆಗೆ ಮರ ಬಿದ್ದು ನಷ್ಟ ಉಂಟಾಗಿತ್ತ. ಸ್ಥಳಕ್ಕೆ ಅರುಣ್ ಪುತ್ತಿಲ ನಸುಕಿನ ಜಾವ ಭೇಟಿ ನೀಡಿ ಸಾಂತ್ವನ ಹೇಳಿದರು.
ಲೋಕೇಶ್ ಮೇರ್ಲ ಇವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದುರಸ್ಥಿ ಮಾಡಲು ನೆರವು ನೀಡಿದರು.
ಪುತ್ತೂರಮೂಲೆ ಸಂತೋಷ್ ಕುಮಾರ್ ಅವರ ಮನೆಗೆ ಮರ ಬಿದ್ದು ಹಾನಿಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ನೆರವು ನೀಡಿ, ಸಾಂತ್ವನ ಹೇಳಿದರು.
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ…
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ…
ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು,…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…