ಪುತ್ತೂರು ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಸುರಿದು ವಿವಿದೆಡ ಹಾನಿಯಾಗಿತ್ತು. ಈ ಪ್ರದೇಶಗಳಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ , ವೈಯಕ್ತಿಕ ನೆರವು ನೀಡಿದರು.
ಉಪ್ಪಿನಂಗಡಿಯ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿ ಯವರ ಮನೆಗೆ ಮರ ಬಿದ್ದು ನಷ್ಟ ಉಂಟಾಗಿತ್ತ. ಸ್ಥಳಕ್ಕೆ ಅರುಣ್ ಪುತ್ತಿಲ ನಸುಕಿನ ಜಾವ ಭೇಟಿ ನೀಡಿ ಸಾಂತ್ವನ ಹೇಳಿದರು.
ಲೋಕೇಶ್ ಮೇರ್ಲ ಇವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದುರಸ್ಥಿ ಮಾಡಲು ನೆರವು ನೀಡಿದರು.
ಪುತ್ತೂರಮೂಲೆ ಸಂತೋಷ್ ಕುಮಾರ್ ಅವರ ಮನೆಗೆ ಮರ ಬಿದ್ದು ಹಾನಿಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ನೆರವು ನೀಡಿ, ಸಾಂತ್ವನ ಹೇಳಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…