ಪುತ್ತೂರು ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಸುರಿದು ವಿವಿದೆಡ ಹಾನಿಯಾಗಿತ್ತು. ಈ ಪ್ರದೇಶಗಳಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ , ವೈಯಕ್ತಿಕ ನೆರವು ನೀಡಿದರು.
ಉಪ್ಪಿನಂಗಡಿಯ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿ ಯವರ ಮನೆಗೆ ಮರ ಬಿದ್ದು ನಷ್ಟ ಉಂಟಾಗಿತ್ತ. ಸ್ಥಳಕ್ಕೆ ಅರುಣ್ ಪುತ್ತಿಲ ನಸುಕಿನ ಜಾವ ಭೇಟಿ ನೀಡಿ ಸಾಂತ್ವನ ಹೇಳಿದರು.
ಲೋಕೇಶ್ ಮೇರ್ಲ ಇವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದುರಸ್ಥಿ ಮಾಡಲು ನೆರವು ನೀಡಿದರು.
ಪುತ್ತೂರಮೂಲೆ ಸಂತೋಷ್ ಕುಮಾರ್ ಅವರ ಮನೆಗೆ ಮರ ಬಿದ್ದು ಹಾನಿಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ನೆರವು ನೀಡಿ, ಸಾಂತ್ವನ ಹೇಳಿದರು.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…