ಪುತ್ತೂರು ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಸುರಿದು ವಿವಿದೆಡ ಹಾನಿಯಾಗಿತ್ತು. ಈ ಪ್ರದೇಶಗಳಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ , ವೈಯಕ್ತಿಕ ನೆರವು ನೀಡಿದರು.
ಉಪ್ಪಿನಂಗಡಿಯ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿ ಯವರ ಮನೆಗೆ ಮರ ಬಿದ್ದು ನಷ್ಟ ಉಂಟಾಗಿತ್ತ. ಸ್ಥಳಕ್ಕೆ ಅರುಣ್ ಪುತ್ತಿಲ ನಸುಕಿನ ಜಾವ ಭೇಟಿ ನೀಡಿ ಸಾಂತ್ವನ ಹೇಳಿದರು.
ಲೋಕೇಶ್ ಮೇರ್ಲ ಇವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದುರಸ್ಥಿ ಮಾಡಲು ನೆರವು ನೀಡಿದರು.
ಪುತ್ತೂರಮೂಲೆ ಸಂತೋಷ್ ಕುಮಾರ್ ಅವರ ಮನೆಗೆ ಮರ ಬಿದ್ದು ಹಾನಿಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ನೆರವು ನೀಡಿ, ಸಾಂತ್ವನ ಹೇಳಿದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…