ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy rain). ಅದರಲ್ಲೂ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಮ್ಮೆಲೇ ಆರಂಭವಾದ ಮುಂಗಾರು ಪೂರ್ವ ಮಳೆ ಜನರಿಗೆ ಸಂಕಷ್ಟವಾಗುವ ಹಾಗಿದೆ.
ತುಂತುರು ಮಳೆಗೆ ಶಾಲೆ ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ದ.ಕ ಜಿಲ್ಲೆ ಉಳ್ಳಾಲ ತಾಲೂಕಿ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಆಟವಾಡ್ತಿದ್ದಾಗ ಕಾಂಪೌಂಡ್ ಕುಸಿದು ಬಿದ್ದು ಅವಘಡ ನಡೆದಿದೆ.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…