ಸುದ್ದಿಗಳು

#HeavyRain | ಕರಾವಳಿ ಜಿಲ್ಲೆಯಲ್ಲಿ ಭರ್ಜರಿ ಮಳೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ಇಡೀ ದಿನ ಮಳೆಯಾಗಿತ್ತು. ಹಲವು ಕಡೆಗಳಲ್ಲಿ 60 ಮಿಮೀಗಿಂತ ಅಧಿಕ ಮಳೆಯಾಗಿತ್ತು. ಶನಿವಾರ ಮತ್ತೆ ಇಡೀ ದಿನ ಭರ್ಜರಿ ಮಳೆಯಾಗುತ್ತಿದೆ. ರಾತ್ರಿಯೂ ಮಳೆ ಸುರಿಯುತ್ತಿದೆ. ಈಗಾಗಲೇ ಹಲವು ಕಡೆ 100 ಮಿಮೀಗಿಂತಲೂ  ಅಧಿಕ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ  ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಮುಳುಗಡೆಯ ಹಂತದಲ್ಲಿದೆ.

Advertisement

ಜೂನ್‌ ತಿಂಗಳು ಅಂದರೆ ಮಳೆಗಾಲ ಆರಂಭವಾದ ಬಳಿಕ ಮೊದಲ ಬಾರಿಗೆ ಧಾರಾಕಾರ ಮಳೆ ಕರಾವಳಿ ಜಿಲ್ಲೆಯಲ್ಲಿ ಕಾಣುತ್ತಿದೆ. ಎರಡು ದಿನಗಳಿಂದ ಸುರಿದ ಮಳೆಗೆ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ   ತುಂಬಿ ಹರಿಯುತ್ತಿದೆ. ಸ್ನಾನಘಟ್ಟ ಮುಳುಗಡೆಯ ಹಂತದಲ್ಲಿದೆ. ರಾತ್ರಿಯೂ ಮಳೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲೂ ಹೊಳೆಗಳು ತುಂಬಿ ಹರಿಯುತ್ತಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಎರಡು ದಿನಗಳ ಉತ್ತಮ ಮಳೆಯಾಗಲಿದೆ.

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

41 minutes ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

2 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

24 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

1 day ago