ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ಇಡೀ ದಿನ ಮಳೆಯಾಗಿತ್ತು. ಹಲವು ಕಡೆಗಳಲ್ಲಿ 60 ಮಿಮೀಗಿಂತ ಅಧಿಕ ಮಳೆಯಾಗಿತ್ತು. ಶನಿವಾರ ಮತ್ತೆ ಇಡೀ ದಿನ ಭರ್ಜರಿ ಮಳೆಯಾಗುತ್ತಿದೆ. ರಾತ್ರಿಯೂ ಮಳೆ ಸುರಿಯುತ್ತಿದೆ. ಈಗಾಗಲೇ ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಮುಳುಗಡೆಯ ಹಂತದಲ್ಲಿದೆ.
ಜೂನ್ ತಿಂಗಳು ಅಂದರೆ ಮಳೆಗಾಲ ಆರಂಭವಾದ ಬಳಿಕ ಮೊದಲ ಬಾರಿಗೆ ಧಾರಾಕಾರ ಮಳೆ ಕರಾವಳಿ ಜಿಲ್ಲೆಯಲ್ಲಿ ಕಾಣುತ್ತಿದೆ. ಎರಡು ದಿನಗಳಿಂದ ಸುರಿದ ಮಳೆಗೆ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನಘಟ್ಟ ಮುಳುಗಡೆಯ ಹಂತದಲ್ಲಿದೆ. ರಾತ್ರಿಯೂ ಮಳೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲೂ ಹೊಳೆಗಳು ತುಂಬಿ ಹರಿಯುತ್ತಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಎರಡು ದಿನಗಳ ಉತ್ತಮ ಮಳೆಯಾಗಲಿದೆ.
ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ…
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ…
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…
ಸಾಕಷ್ಟು ಜನ ಅಡಿಕೆ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…