ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ಇಡೀ ದಿನ ಮಳೆಯಾಗಿತ್ತು. ಹಲವು ಕಡೆಗಳಲ್ಲಿ 60 ಮಿಮೀಗಿಂತ ಅಧಿಕ ಮಳೆಯಾಗಿತ್ತು. ಶನಿವಾರ ಮತ್ತೆ ಇಡೀ ದಿನ ಭರ್ಜರಿ ಮಳೆಯಾಗುತ್ತಿದೆ. ರಾತ್ರಿಯೂ ಮಳೆ ಸುರಿಯುತ್ತಿದೆ. ಈಗಾಗಲೇ ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಮುಳುಗಡೆಯ ಹಂತದಲ್ಲಿದೆ.
ಜೂನ್ ತಿಂಗಳು ಅಂದರೆ ಮಳೆಗಾಲ ಆರಂಭವಾದ ಬಳಿಕ ಮೊದಲ ಬಾರಿಗೆ ಧಾರಾಕಾರ ಮಳೆ ಕರಾವಳಿ ಜಿಲ್ಲೆಯಲ್ಲಿ ಕಾಣುತ್ತಿದೆ. ಎರಡು ದಿನಗಳಿಂದ ಸುರಿದ ಮಳೆಗೆ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನಘಟ್ಟ ಮುಳುಗಡೆಯ ಹಂತದಲ್ಲಿದೆ. ರಾತ್ರಿಯೂ ಮಳೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲೂ ಹೊಳೆಗಳು ತುಂಬಿ ಹರಿಯುತ್ತಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಎರಡು ದಿನಗಳ ಉತ್ತಮ ಮಳೆಯಾಗಲಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…