ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ಇಡೀ ದಿನ ಮಳೆಯಾಗಿತ್ತು. ಹಲವು ಕಡೆಗಳಲ್ಲಿ 60 ಮಿಮೀಗಿಂತ ಅಧಿಕ ಮಳೆಯಾಗಿತ್ತು. ಶನಿವಾರ ಮತ್ತೆ ಇಡೀ ದಿನ ಭರ್ಜರಿ ಮಳೆಯಾಗುತ್ತಿದೆ. ರಾತ್ರಿಯೂ ಮಳೆ ಸುರಿಯುತ್ತಿದೆ. ಈಗಾಗಲೇ ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಮುಳುಗಡೆಯ ಹಂತದಲ್ಲಿದೆ.
ಜೂನ್ ತಿಂಗಳು ಅಂದರೆ ಮಳೆಗಾಲ ಆರಂಭವಾದ ಬಳಿಕ ಮೊದಲ ಬಾರಿಗೆ ಧಾರಾಕಾರ ಮಳೆ ಕರಾವಳಿ ಜಿಲ್ಲೆಯಲ್ಲಿ ಕಾಣುತ್ತಿದೆ. ಎರಡು ದಿನಗಳಿಂದ ಸುರಿದ ಮಳೆಗೆ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನಘಟ್ಟ ಮುಳುಗಡೆಯ ಹಂತದಲ್ಲಿದೆ. ರಾತ್ರಿಯೂ ಮಳೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲೂ ಹೊಳೆಗಳು ತುಂಬಿ ಹರಿಯುತ್ತಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಎರಡು ದಿನಗಳ ಉತ್ತಮ ಮಳೆಯಾಗಲಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…