Advertisement
ಸುದ್ದಿಗಳು

#HeavyRain | ಕರಾವಳಿ ಜಿಲ್ಲೆಯಲ್ಲಿ ಭರ್ಜರಿ ಮಳೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿ |

Share

ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ಇಡೀ ದಿನ ಮಳೆಯಾಗಿತ್ತು. ಹಲವು ಕಡೆಗಳಲ್ಲಿ 60 ಮಿಮೀಗಿಂತ ಅಧಿಕ ಮಳೆಯಾಗಿತ್ತು. ಶನಿವಾರ ಮತ್ತೆ ಇಡೀ ದಿನ ಭರ್ಜರಿ ಮಳೆಯಾಗುತ್ತಿದೆ. ರಾತ್ರಿಯೂ ಮಳೆ ಸುರಿಯುತ್ತಿದೆ. ಈಗಾಗಲೇ ಹಲವು ಕಡೆ 100 ಮಿಮೀಗಿಂತಲೂ  ಅಧಿಕ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ  ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಮುಳುಗಡೆಯ ಹಂತದಲ್ಲಿದೆ.

ಜೂನ್‌ ತಿಂಗಳು ಅಂದರೆ ಮಳೆಗಾಲ ಆರಂಭವಾದ ಬಳಿಕ ಮೊದಲ ಬಾರಿಗೆ ಧಾರಾಕಾರ ಮಳೆ ಕರಾವಳಿ ಜಿಲ್ಲೆಯಲ್ಲಿ ಕಾಣುತ್ತಿದೆ. ಎರಡು ದಿನಗಳಿಂದ ಸುರಿದ ಮಳೆಗೆ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ   ತುಂಬಿ ಹರಿಯುತ್ತಿದೆ. ಸ್ನಾನಘಟ್ಟ ಮುಳುಗಡೆಯ ಹಂತದಲ್ಲಿದೆ. ರಾತ್ರಿಯೂ ಮಳೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲೂ ಹೊಳೆಗಳು ತುಂಬಿ ಹರಿಯುತ್ತಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಎರಡು ದಿನಗಳ ಉತ್ತಮ ಮಳೆಯಾಗಲಿದೆ.

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

1 hour ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

3 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago