ಮುಂಗಾರು ಮಳೆ ಚುರುಕಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ರೆಡ್ ಎಲರ್ಟ್ ಘೋಷಣೆ ಮಾಡಲಾಗಿತ್ತು. ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಗೋಳಿ ಪ್ರದೇಶದಲ್ಲಿ 245 ಮಿಮೀ ಮಳೆಯಾದರೆ ಕಾಸರಗೋಡಿನಲ್ಲಿ ಕಲ್ಲಕಟ್ಟದಲ್ಲಿ 220 ಮಿಮೀ ಮಳೆಯಾಗಿದೆ. ಉಳಿದಂತೆ ಬಹುತೇಕ ಎಲ್ಲಾ ಕಡೆಗಳಲ್ಲಿಯೂ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಗುರುವಾರ ಕೂಡಾ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…
ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…
ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…