ಸುಳ್ಯ ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗಗಳು ತತ್ತರಗೊಂಡಿವೆ. ಹಲವು ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ಸೇತುವೆಗಳು ಬ್ಲಾಕ್ ಆಗಿವೆ. ಸಂಚಾರ ಸಂಕಷ್ಟದಲ್ಲಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಬಾಳುಗೋಡು ಮೊದಲಾದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ.
ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ ಮುಂದುವರಿದಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಸೇರಿದಂತೆ ಗ್ರಾಮೀಣ ರಸ್ತೆಗಳಲ್ಲೂ ನೀರು ತುಂಬಿ ಸಂಚಾರ ಸಂಕಷ್ಟದಲ್ಲಿದೆ. ಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…