ಸುಳ್ಯ ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗಗಳು ತತ್ತರಗೊಂಡಿವೆ. ಹಲವು ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ಸೇತುವೆಗಳು ಬ್ಲಾಕ್ ಆಗಿವೆ. ಸಂಚಾರ ಸಂಕಷ್ಟದಲ್ಲಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಬಾಳುಗೋಡು ಮೊದಲಾದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ.
ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ ಮುಂದುವರಿದಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಸೇರಿದಂತೆ ಗ್ರಾಮೀಣ ರಸ್ತೆಗಳಲ್ಲೂ ನೀರು ತುಂಬಿ ಸಂಚಾರ ಸಂಕಷ್ಟದಲ್ಲಿದೆ. ಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…