ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾನುವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಹರಿಹರ ಕ್ಲಸ್ಟರ್ ನ ಬಹುತೇಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುಳ್ಯ ಬಿಇಒ ಪ್ರಕಟಣೆ ತಿಳಿಸಿದೆ.
ಮಳೆಯಿಂದ ಗ್ರಾಮೀಣ ಭಾಗದಲ್ಲೂ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದ್ದು , ಶಾಲಾ ಮಕ್ಕಳು ಹೊಳೆ ದಾಟುವುದು, ಕಿರುಸಂಕದ ಮೇಲೆ ನಡೆದಾಡುವುದು ಅಪಾಯಕಾರಿಯಾಗಿದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ ಪಾಲ, ಕಿರು ಸಂಕ ದಾಟಿ ಮಕ್ಕಳು ಶಾಲೆಗೆ ಬರಬೇಕಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ.ಇದಕ್ಕಾಗಿ ಭಾರೀ ಮಳೆಯ ಸಂದರ್ಭ ಶಾಲೆಗಳಿಗೆ ರಜೆ ಅನಿವಾರ್ಯವಾಗಿದೆ.(ಈಗಿನ ವಾತಾವರಣದ ಟ್ವೀಟ್ ವಿಡಿಯೋ ಇಲ್ಲಿದೆ..)
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…