ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾನುವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಹರಿಹರ ಕ್ಲಸ್ಟರ್ ನ ಬಹುತೇಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುಳ್ಯ ಬಿಇಒ ಪ್ರಕಟಣೆ ತಿಳಿಸಿದೆ.
ಮಳೆಯಿಂದ ಗ್ರಾಮೀಣ ಭಾಗದಲ್ಲೂ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದ್ದು , ಶಾಲಾ ಮಕ್ಕಳು ಹೊಳೆ ದಾಟುವುದು, ಕಿರುಸಂಕದ ಮೇಲೆ ನಡೆದಾಡುವುದು ಅಪಾಯಕಾರಿಯಾಗಿದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ ಪಾಲ, ಕಿರು ಸಂಕ ದಾಟಿ ಮಕ್ಕಳು ಶಾಲೆಗೆ ಬರಬೇಕಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ.ಇದಕ್ಕಾಗಿ ಭಾರೀ ಮಳೆಯ ಸಂದರ್ಭ ಶಾಲೆಗಳಿಗೆ ರಜೆ ಅನಿವಾರ್ಯವಾಗಿದೆ.(ಈಗಿನ ವಾತಾವರಣದ ಟ್ವೀಟ್ ವಿಡಿಯೋ ಇಲ್ಲಿದೆ..)
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…