ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾನುವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಹರಿಹರ ಕ್ಲಸ್ಟರ್ ನ ಬಹುತೇಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುಳ್ಯ ಬಿಇಒ ಪ್ರಕಟಣೆ ತಿಳಿಸಿದೆ.
ಮಳೆಯಿಂದ ಗ್ರಾಮೀಣ ಭಾಗದಲ್ಲೂ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದ್ದು , ಶಾಲಾ ಮಕ್ಕಳು ಹೊಳೆ ದಾಟುವುದು, ಕಿರುಸಂಕದ ಮೇಲೆ ನಡೆದಾಡುವುದು ಅಪಾಯಕಾರಿಯಾಗಿದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ ಪಾಲ, ಕಿರು ಸಂಕ ದಾಟಿ ಮಕ್ಕಳು ಶಾಲೆಗೆ ಬರಬೇಕಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ.ಇದಕ್ಕಾಗಿ ಭಾರೀ ಮಳೆಯ ಸಂದರ್ಭ ಶಾಲೆಗಳಿಗೆ ರಜೆ ಅನಿವಾರ್ಯವಾಗಿದೆ.(ಈಗಿನ ವಾತಾವರಣದ ಟ್ವೀಟ್ ವಿಡಿಯೋ ಇಲ್ಲಿದೆ..)
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…