ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾನುವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಹರಿಹರ ಕ್ಲಸ್ಟರ್ ನ ಬಹುತೇಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುಳ್ಯ ಬಿಇಒ ಪ್ರಕಟಣೆ ತಿಳಿಸಿದೆ.
ಮಳೆಯಿಂದ ಗ್ರಾಮೀಣ ಭಾಗದಲ್ಲೂ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದ್ದು , ಶಾಲಾ ಮಕ್ಕಳು ಹೊಳೆ ದಾಟುವುದು, ಕಿರುಸಂಕದ ಮೇಲೆ ನಡೆದಾಡುವುದು ಅಪಾಯಕಾರಿಯಾಗಿದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ ಪಾಲ, ಕಿರು ಸಂಕ ದಾಟಿ ಮಕ್ಕಳು ಶಾಲೆಗೆ ಬರಬೇಕಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ.ಇದಕ್ಕಾಗಿ ಭಾರೀ ಮಳೆಯ ಸಂದರ್ಭ ಶಾಲೆಗಳಿಗೆ ರಜೆ ಅನಿವಾರ್ಯವಾಗಿದೆ.(ಈಗಿನ ವಾತಾವರಣದ ಟ್ವೀಟ್ ವಿಡಿಯೋ ಇಲ್ಲಿದೆ..)
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…