ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾನುವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಹರಿಹರ ಕ್ಲಸ್ಟರ್ ನ ಬಹುತೇಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುಳ್ಯ ಬಿಇಒ ಪ್ರಕಟಣೆ ತಿಳಿಸಿದೆ.
ಮಳೆಯಿಂದ ಗ್ರಾಮೀಣ ಭಾಗದಲ್ಲೂ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದ್ದು , ಶಾಲಾ ಮಕ್ಕಳು ಹೊಳೆ ದಾಟುವುದು, ಕಿರುಸಂಕದ ಮೇಲೆ ನಡೆದಾಡುವುದು ಅಪಾಯಕಾರಿಯಾಗಿದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ ಪಾಲ, ಕಿರು ಸಂಕ ದಾಟಿ ಮಕ್ಕಳು ಶಾಲೆಗೆ ಬರಬೇಕಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ.ಇದಕ್ಕಾಗಿ ಭಾರೀ ಮಳೆಯ ಸಂದರ್ಭ ಶಾಲೆಗಳಿಗೆ ರಜೆ ಅನಿವಾರ್ಯವಾಗಿದೆ.(ಈಗಿನ ವಾತಾವರಣದ ಟ್ವೀಟ್ ವಿಡಿಯೋ ಇಲ್ಲಿದೆ..)
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…