ಪ್ರಮುಖ

ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ದಕ್ಷಿಣ ಭಾರತದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ನಾಳೆ ಪಂಜಾಬ್ ಮತ್ತು ಹರಿಯಾಣದಲ್ಲಿ ಮತ್ತು ಭಾನುವಾರದಿಂದ ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್-ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗುವ ನಿರೀಕ್ಷೆಯಿದೆ.

Advertisement

ಹವಾಮಾನ ವರದಿ ಹಾಗೂ ಕೃಷಿ ಸಂಬಂಧಿತ ಸುದ್ದಿಗಳಿಗೆ “ದ ರೂರಲ್ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ  ಮಾಡಿ —ಇಲ್ಲಿ ಕ್ಲಿಕ್‌ ಮಾಡಿರಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮನೆಗೆ ಇಡುವ ಹೆಸರನ್ನು ಯಾವ ಅಕ್ಷರದಿಂದ ಆರಂಭಿಸಿದರೆ ಉತ್ತಮ..?

ಜ್ಯೋತಿಷ್ಯಶಾಸ್ತ್ರ ಮತ್ತು ವಾಸ್ತು ಶಾಸ್ತ್ರದಲ್ಲಿ, ಮನೆಯ ಹೆಸರು ಕೇವಲ ಒಂದು ಗುರುತಿನ ಚಿಹ್ನೆಯಷ್ಟೇ…

3 hours ago

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…

11 hours ago

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

11 hours ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

11 hours ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

12 hours ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

12 hours ago