ಕೊಲ್ಲಮೊಗ್ರ ಪ್ರದೇಶದಲ್ಲಿ ಭಾರೀ ಮಳೆ | ಕೊಚ್ಚಿ ಹೋದ ಸೇತುವೆ

October 4, 2022
9:19 PM

ಸುಳ್ಯ ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಭಾರೀ ಮಳೆಯಾಗಿದೆ.

Advertisement
Advertisement
Advertisement
Advertisement
Advertisement

ಕೊಲ್ಲಮೊಗ್ರ ಪ್ರದೇಶದ ಹಾಗೂ ಮಾಯಿಲಕೋಟೆ ಪ್ರದೇಶದಲ್ಲಿ ಸುರಿದ ಮಳೆಗೆ ಕಡಂಬಳ ಬಳಿ ಸೇತುವೆ ಕೊಚ್ಚಿ ಹೋಗಿದೆ.

Advertisement

ಆಗಷ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಯನ್ನು ಇತ್ತೀಚೆಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ ಸಂಪರ್ಕ ಕಲ್ಪಿಸಲಾಗಿತ್ತು. ಮಂಗಳವಾರ ಸುರಿದ ಭಾರೀ ಮಳೆಗೆ ನೀರು ಮೋರಿಯ ಮೇಲೆ ಹರಿದು ಮೋರಿಯು ಮುರಿದು ಹೋಗಿದೆ. ಇದರಿಂದಾಗಿ ಮತ್ತೆ ರಸ್ತೆ ಸಂಪರ್ಕ ಕಡಿದುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
March 6, 2025
10:01 PM
by: The Rural Mirror ಸುದ್ದಿಜಾಲ
ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು
March 6, 2025
9:35 PM
by: The Rural Mirror ಸುದ್ದಿಜಾಲ
ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ
March 6, 2025
9:21 PM
by: The Rural Mirror ಸುದ್ದಿಜಾಲ
ಹಾಲಿನ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |
March 6, 2025
9:19 PM
by: The Rural Mirror

You cannot copy content of this page - Copyright -The Rural Mirror