ಸುಳ್ಯ ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಭಾರೀ ಮಳೆಯಾಗಿದೆ.
ಕೊಲ್ಲಮೊಗ್ರ ಪ್ರದೇಶದ ಹಾಗೂ ಮಾಯಿಲಕೋಟೆ ಪ್ರದೇಶದಲ್ಲಿ ಸುರಿದ ಮಳೆಗೆ ಕಡಂಬಳ ಬಳಿ ಸೇತುವೆ ಕೊಚ್ಚಿ ಹೋಗಿದೆ.
ಆಗಷ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಯನ್ನು ಇತ್ತೀಚೆಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ ಸಂಪರ್ಕ ಕಲ್ಪಿಸಲಾಗಿತ್ತು. ಮಂಗಳವಾರ ಸುರಿದ ಭಾರೀ ಮಳೆಗೆ ನೀರು ಮೋರಿಯ ಮೇಲೆ ಹರಿದು ಮೋರಿಯು ಮುರಿದು ಹೋಗಿದೆ. ಇದರಿಂದಾಗಿ ಮತ್ತೆ ರಸ್ತೆ ಸಂಪರ್ಕ ಕಡಿದುಕೊಂಡಿದೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…