ಕೊಲ್ಲಮೊಗ್ರ ಪ್ರದೇಶದಲ್ಲಿ ಭಾರೀ ಮಳೆ | ಕೊಚ್ಚಿ ಹೋದ ಸೇತುವೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಭಾರೀ ಮಳೆಯಾಗಿದೆ.

Advertisement

ಕೊಲ್ಲಮೊಗ್ರ ಪ್ರದೇಶದ ಹಾಗೂ ಮಾಯಿಲಕೋಟೆ ಪ್ರದೇಶದಲ್ಲಿ ಸುರಿದ ಮಳೆಗೆ ಕಡಂಬಳ ಬಳಿ ಸೇತುವೆ ಕೊಚ್ಚಿ ಹೋಗಿದೆ.

ಆಗಷ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಯನ್ನು ಇತ್ತೀಚೆಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ ಸಂಪರ್ಕ ಕಲ್ಪಿಸಲಾಗಿತ್ತು. ಮಂಗಳವಾರ ಸುರಿದ ಭಾರೀ ಮಳೆಗೆ ನೀರು ಮೋರಿಯ ಮೇಲೆ ಹರಿದು ಮೋರಿಯು ಮುರಿದು ಹೋಗಿದೆ. ಇದರಿಂದಾಗಿ ಮತ್ತೆ ರಸ್ತೆ ಸಂಪರ್ಕ ಕಡಿದುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

3 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

11 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

21 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago