ಸುಳ್ಯ ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಭಾರೀ ಮಳೆಯಾಗಿದೆ.
ಕೊಲ್ಲಮೊಗ್ರ ಪ್ರದೇಶದ ಹಾಗೂ ಮಾಯಿಲಕೋಟೆ ಪ್ರದೇಶದಲ್ಲಿ ಸುರಿದ ಮಳೆಗೆ ಕಡಂಬಳ ಬಳಿ ಸೇತುವೆ ಕೊಚ್ಚಿ ಹೋಗಿದೆ.
ಆಗಷ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಯನ್ನು ಇತ್ತೀಚೆಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ ಸಂಪರ್ಕ ಕಲ್ಪಿಸಲಾಗಿತ್ತು. ಮಂಗಳವಾರ ಸುರಿದ ಭಾರೀ ಮಳೆಗೆ ನೀರು ಮೋರಿಯ ಮೇಲೆ ಹರಿದು ಮೋರಿಯು ಮುರಿದು ಹೋಗಿದೆ. ಇದರಿಂದಾಗಿ ಮತ್ತೆ ರಸ್ತೆ ಸಂಪರ್ಕ ಕಡಿದುಕೊಂಡಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…