ಸುಳ್ಯ ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಭಾರೀ ಮಳೆಯಾಗಿದೆ.
ಕೊಲ್ಲಮೊಗ್ರ ಪ್ರದೇಶದ ಹಾಗೂ ಮಾಯಿಲಕೋಟೆ ಪ್ರದೇಶದಲ್ಲಿ ಸುರಿದ ಮಳೆಗೆ ಕಡಂಬಳ ಬಳಿ ಸೇತುವೆ ಕೊಚ್ಚಿ ಹೋಗಿದೆ.
ಆಗಷ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಯನ್ನು ಇತ್ತೀಚೆಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ ಸಂಪರ್ಕ ಕಲ್ಪಿಸಲಾಗಿತ್ತು. ಮಂಗಳವಾರ ಸುರಿದ ಭಾರೀ ಮಳೆಗೆ ನೀರು ಮೋರಿಯ ಮೇಲೆ ಹರಿದು ಮೋರಿಯು ಮುರಿದು ಹೋಗಿದೆ. ಇದರಿಂದಾಗಿ ಮತ್ತೆ ರಸ್ತೆ ಸಂಪರ್ಕ ಕಡಿದುಕೊಂಡಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…