ಭಾರೀ ಮಳೆ | ರೆಡ್‌ ಅಲರ್ಟ್‌ |ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು. 8,9 ರಂದು ರಜೆ ಘೋಷಣೆ

July 7, 2022
8:33 PM

ನಿರಂತರವಾಗಿ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಡ್‌ ಘೋಷಣೆಯಾಗಿದ್ದು, ಹೆಚ್ಚಿನ ಮಳೆಯಾಗುವ ಸೂಚನೆಯಿರುವುದರಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಜು. 8 ಹಾಗೂ 9 ರಂದು ಎರಡು ದಿನಗಳ ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳು, ಸ್ನಾತಕೋತ್ತರ ಪದವಿ, ಐಟಿಐ ಸಂಸ್ಥೆಗಳಿಗೆ ಜು.8 ಹಾಗೂ 9 ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror