Advertisement
ಪ್ರಮುಖ

#HeavyRain | ಹಿಮಾಚಲದಲ್ಲಿ ಭಾರೀ ಮಳೆ, ಹಿಮಪಾತ | 20 ಮಂದಿ ಬಲಿ : ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್ |

Share

ಉತ್ತರಭಾರತದಲ್ಲಿ ಸುರಿಯುತ್ತಿರುವ  ಭಾರೀ ಮಳೆ ಹಾಗೂ ಹಿಮಪಾತ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಹಿಮಾಚಲ ಪ್ರದೇಶದಲ್ಲಿ #HimachalPradesh ಪ್ರವಾಹದ# Flood ಸ್ಥಿತಿ ಉಂಟಾಗಿದೆ. ಇದೇ ವೇಳೆ ಲಡಾಕ್‌ #Ladakh ನಲ್ಲಿ ಬೆಂಗಳೂರಿಗರು #Bengaluru ಸಿಲುಕಿಕೊಂಡಿದ್ದಾರೆ. ಲಡಾಕ್‌ನ ರಾಷ್ಟ್ರೀಯ ಹೆದ್ದಾರಿಗಳು ಭೂ ಕುಸಿತವಾಗಿದ್ದು, ಕನ್ನಡಿಗರು ಅತಂತ್ರ ಸ್ಥಿತಿಯಲ್ಲಿದ್ದಾರೆ.

Advertisement
Advertisement
Advertisement
Advertisement

ಧುಮ್ಮಿಕ್ಕುತ್ತಿರುವ ನದಿಗಳಲ್ಲಿ ಸೇತುವೆ, ಮನೆಗಳು ಕೊಚ್ಚಿಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಲನ್, ಶಿಮ್ಲಾ, ಸಿರ್ಮೌರ್, ಕುಲು, ಮಂಡಿ, ಕಿನ್ನೌರ್ ಮತ್ತು ಲಾಹೌಲ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ಉನಾ, ಹಮೀರ್‌ಪುರ, ಕಾಂಗ್ರಾ ಹಾಗೂ ಚಂಬಾದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲದೇ ಮಂಡಿ, ಕಿನ್ನೌರ್ ಹಾಗೂ ಲಾಹೌಲ್ ಭಾಗದಲ್ಲಿ ಹಠಾತ್ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ. 

Advertisement

ಹಿಮಾಚಲದಲ್ಲಿ ಭಾರೀ ಮಳೆಗೆ ಈಗಾಗಲೇ 12ಕ್ಕೂ ಹೆಚ್ಚು ಪ್ರಮುಖ ಸೇತುವೆಗಳೇ ಹಾನಿಗೊಳಗಾಗಿವೆ. ಭೂಕುಸಿತ, ವಿದ್ಯುತ್ ವ್ಯತ್ಯಯ, ರಸ್ತೆಗಳಿಗೂ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 48 ಗಂಟೆಗಳಲ್ಲಿ ವರುಣನ ಅಬ್ಬರಕ್ಕೆ 20 ಮಂದಿ ಬಲಿಯಾಗಿದ್ದಾರೆ.  ಲಡಾಕ್‌ನಲ್ಲಿ ವಿಮಾನಗಳ ಹಾರಾಟವೂ ರದ್ದಾಗಿದೆ. ವಿಮಾನ ಸಿಗದೆ ಕಳೆದ ಎರಡು ದಿನಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವೈದ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಭಾರೀ ಮಳೆ, ದಟ್ಟ ಮಂಜು, ವಿಪರೀತ ಚಳಿಯಲ್ಲಿ ನಡುಗುತ್ತಲೇ ಬೆಂಗಳೂರಿಗರು ವೀಡಿಯೋ ಹಂಚಿಕೊಂಡಿದ್ದಾರೆ. ಹೇಗಾದ್ರೂ ಮಾಡಿ ಬೆಂಗಳೂರಿಗೆ ಕರೆಸಿಕೊಳ್ಳಿ. ತುಂಬಾ ಕಷ್ಟ ಆಗ್ತಿದೆ. ದಯವಿಟ್ಟು ಬೆಂಗಳೂರಿಗೆ ತಲುಪಿಸುವ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

Advertisement

ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಜನರ ದಂಡೇ ನೆರೆದಿದೆ. ನಿರಂತರ ಮಳೆಗೆ ಆರೋಗ್ಯ ಕೈಕೊಡ್ತಿದೆ. ಇಲ್ಲಿ ಇನ್ನೂ ಸುಮಾರು ಕನ್ನಡಿಗರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಲ್ಲಿನ ಪರಿಸ್ಥಿತಿಯನ್ನ ಬೆಂಗಳೂರು ಮೂಲದ ವೈದ್ಯರು ಬಿಚ್ಚಿಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

17 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago