#KarnatakaWeather | ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಹಾಮಳೆಯ ಎಚ್ಚರಿಕೆ | ಬೆಂಗಳೂರಿಗೆ 2-3 ದಿನ ಎಲ್ಲೋ ಅಲರ್ಟ್ ಘೋಷಣೆ |

June 16, 2023
9:27 AM

ಮುಂಗಾರು  ಪ್ರವೇಶ ಆದರೂ  ಕಳೆದ ಹತ್ತು ದಿನಗಳಿಂದ ವರುಣ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದಾನೆ. ನಿರೀಕ್ಷೆಯಂತೆ ರಾಜ್ಯದ ಬಹುತೇಕ ಕಡೆ ಮಳೆ ಸುರಿದಿಲ್ಲ. ಇದೀಗ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 20ರಿಂದ ಭಾರಿ ಮಳೆ #RainAlert ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಎಲ್ಲೋ ಅಲರ್ಟ್​ ಘೋಷಿಸಲಾಗಿದೆ.

Advertisement

ದೇಶದಲ್ಲಿ ಮುಂದಿನ 4 ವಾರ ಮುಂಗಾರು ದುರ್ಬಲಗೊಳ್ಳಬಹುದು ಎಂದು ಮೂರು ದಿನಗಳ ಹಿಂದಷ್ಟೇ ಸ್ಕೈಮೆಟ್‌ ಅಂದಾಜಿಸಿತ್ತು. ಆದರೆ  ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಸೂಚನೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿರಲಿದೆ. ಕರ್ನಾಟಕ ಸೇರಿ ದೇಶದ ಬಹುತೇಕ ಭಾಗಗಳಲ್ಲಿ ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು IMD ತಿಳಿಸಿದೆ.

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |
April 14, 2025
12:45 PM
by: ಸಾಯಿಶೇಖರ್ ಕರಿಕಳ
ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ
April 14, 2025
7:28 AM
by: ದ ರೂರಲ್ ಮಿರರ್.ಕಾಂ
ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ
April 14, 2025
6:20 AM
by: The Rural Mirror ಸುದ್ದಿಜಾಲ
ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ
April 14, 2025
6:16 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group