Advertisement
ಸುದ್ದಿಗಳು

ಮಲೆನಾಡಲ್ಲಿ ಭಾರೀ ಮಳೆ | ಧಾರಾಕಾರ ಮಳೆಗೆ ತುಂಬಿದ ನದಿ | ಒಮ್ಮೆಲೇ 94 ಮಿಮೀ ಗೂ ಹೆಚ್ಚು ಸುರಿದ ಮಳೆ |

Share

ಎರಡು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಮಂಗಳವಾರ ಒಮ್ಮೆಲೇ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯ ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಬೀಳುವ ಕಲ್ಲಾಜೆ ಪ್ರದೇಶದಲ್ಲಿ  94  ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಭಾರೀ ಮಳೆಯ ಕಾರಣದಿಂದ ಹೊಳೆ-ನದಿಗಳು ತುಂಬಿ ಹರಿಯುತ್ತಿದ್ದು ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿತು.

Advertisement
Advertisement

Advertisement

ಮಲೆನಾಡು ಭಾಗಗಳಲ್ಲಿ  ವಿಪರೀತ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಹಾಗೂ ಮುಂಗಾರು ಮಳೆಯ ಪ್ರಭಾವ ಸೇರಿ ಮಲೆನಾಡು ಮಳೆ ನಾಡಾಗಿ ಮಂಗಳವಾರ ಕಂಡಿತು. ಕುಕ್ಕೆ ಸುಬ್ರಹ್ಮಣ್ಯದಲ್ಲೂ ಮಳೆ ಪ್ರಭಾವ ಹೆಚ್ಚಾಗಿತ್ತು, ಘಟ್ಟ ಪ್ರದೇಶದಲ್ಲೂ ಮಳೆ ಸುರಿದ ಕಾರಣ ದರ್ಪಣ ತೀರ್ಥ ನದಿಯಲ್ಲಿ  ಹೆಚ್ಚಿನ ನೀರು ಕಂಡುಬಂದಿತ್ತು. ಉಳಿದಂತೆ ಕುಮಾರಧಾರಾ ಸೇರಿದಂತೆ ದಕ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯಿತು. ಮಳೆಯ ಅಬ್ಬರಕ್ಕೆ ಕೃಷಿಕರಿಗೆ ಭಯ ಶುರುವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ವಾಯುಭಾರ ಕುಸಿತದ ಕಾರಣದಿಂದ ಸೆ.10 ರವರೆಗೆ ಇದೇ ರೀತಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇತ್ತು. ಆದರೆ ಸದ್ಯದ ಮಾಹಿತಿಯಂತೆ ಮೋಡಗಳು ಚದುರಲು ಪ್ರಾರಂಭವಾಗಿದ್ದು ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

7 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

7 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

7 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

8 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

8 hours ago