ಶಿರಸಿಯ ಬಳಿ ಭಾರಿ ಮಳೆಯಿಂದ ಕೊಚ್ಚಿಹೋದ ಕಾರು 

October 15, 2020
7:14 PM

 

Advertisement

ಶಿರಸಿ: ಕಳೆದ ಎರಡು ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವಾರು ಆಸ್ತಿ ಮುಳುಗಡೆಯಾಗಿದೆ. ಇದೀಗ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು, 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ.

ಬುಧವಾರ ರಾತ್ರಿ ಕೊಡನಮನೆಯ ಬಳಿಯಲ್ಲಿ ಸೇತುವೆಯಿಂದ ಆಯತಪ್ಪಿ ಕೆಳಗುರುಳಿರುವ ಕಾರು ನೀರಿನಲ್ಲಿ ಅರ್ಧ ಕಿಲೋ ಮೀಟರ್ ದೂರ ಹೋಗಿದೆ ಎನ್ನಲಾಗುತ್ತಿದ್ದು, ಈ ವಿಷಯ ಗುರುವಾರ ಮಧ್ಯಾಹ್ನದ ಸಮಯದಲ್ಲಿ ಬೆಳಕಿಗೆ ಬಂದಿದೆ.

ನಿನ್ನೆ ಶಿರಸಿ, ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಾಗಾಗಿ ಕಾರಿನ ಚಾಲಕನಿಗೆ ತಿರುವಿನಲ್ಲಿ ರಸ್ತೆ ಸರಿಯಾಗಿ ಕಾಣದೆ ಹಳ್ಳದಲ್ಲಿ ಹೋಗಿ ಬಿದ್ದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ
May 4, 2025
10:37 PM
by: The Rural Mirror ಸುದ್ದಿಜಾಲ
ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
May 4, 2025
7:07 AM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |
April 28, 2025
10:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group