ಶಿರಸಿಯ ಬಳಿ ಭಾರಿ ಮಳೆಯಿಂದ ಕೊಚ್ಚಿಹೋದ ಕಾರು 

October 15, 2020
7:14 PM

 

ಶಿರಸಿ: ಕಳೆದ ಎರಡು ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವಾರು ಆಸ್ತಿ ಮುಳುಗಡೆಯಾಗಿದೆ. ಇದೀಗ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು, 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ.

ಬುಧವಾರ ರಾತ್ರಿ ಕೊಡನಮನೆಯ ಬಳಿಯಲ್ಲಿ ಸೇತುವೆಯಿಂದ ಆಯತಪ್ಪಿ ಕೆಳಗುರುಳಿರುವ ಕಾರು ನೀರಿನಲ್ಲಿ ಅರ್ಧ ಕಿಲೋ ಮೀಟರ್ ದೂರ ಹೋಗಿದೆ ಎನ್ನಲಾಗುತ್ತಿದ್ದು, ಈ ವಿಷಯ ಗುರುವಾರ ಮಧ್ಯಾಹ್ನದ ಸಮಯದಲ್ಲಿ ಬೆಳಕಿಗೆ ಬಂದಿದೆ.

ನಿನ್ನೆ ಶಿರಸಿ, ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಾಗಾಗಿ ಕಾರಿನ ಚಾಲಕನಿಗೆ ತಿರುವಿನಲ್ಲಿ ರಸ್ತೆ ಸರಿಯಾಗಿ ಕಾಣದೆ ಹಳ್ಳದಲ್ಲಿ ಹೋಗಿ ಬಿದ್ದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror