ಶಿರಸಿಯ ಬಳಿ ಭಾರಿ ಮಳೆಯಿಂದ ಕೊಚ್ಚಿಹೋದ ಕಾರು 

October 15, 2020
7:14 PM

 

ಶಿರಸಿ: ಕಳೆದ ಎರಡು ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವಾರು ಆಸ್ತಿ ಮುಳುಗಡೆಯಾಗಿದೆ. ಇದೀಗ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು, 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ.

ಬುಧವಾರ ರಾತ್ರಿ ಕೊಡನಮನೆಯ ಬಳಿಯಲ್ಲಿ ಸೇತುವೆಯಿಂದ ಆಯತಪ್ಪಿ ಕೆಳಗುರುಳಿರುವ ಕಾರು ನೀರಿನಲ್ಲಿ ಅರ್ಧ ಕಿಲೋ ಮೀಟರ್ ದೂರ ಹೋಗಿದೆ ಎನ್ನಲಾಗುತ್ತಿದ್ದು, ಈ ವಿಷಯ ಗುರುವಾರ ಮಧ್ಯಾಹ್ನದ ಸಮಯದಲ್ಲಿ ಬೆಳಕಿಗೆ ಬಂದಿದೆ.

ನಿನ್ನೆ ಶಿರಸಿ, ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಾಗಾಗಿ ಕಾರಿನ ಚಾಲಕನಿಗೆ ತಿರುವಿನಲ್ಲಿ ರಸ್ತೆ ಸರಿಯಾಗಿ ಕಾಣದೆ ಹಳ್ಳದಲ್ಲಿ ಹೋಗಿ ಬಿದ್ದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror