Advertisement
MIRROR FOCUS

ತಮಿಳುನಾಡಿನಲ್ಲಿ ಮುಂದುವರೆದ ಭಾರಿ ಮಳೆ | ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ | ಸಹಾಯಕ್ಕೆ ನಿಂತ ನೌಕಾಪಡೆ

Share

ತಮಿಳುನಾಡಿನಲ್ಲಿ(Tamil Nadu) ವರುಣ(Rain) ತಾಂಡವವಾಡುತ್ತಿದ್ದಾನೆ. ಭಾರಿ ಮಳೆಗೆ ಅಲ್ಲಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಕನ್ಯಾಕುಮಾರಿ ಸಮುದ್ರ(Kanyakumari) ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ‘ವಿಶೇಷವಾಗಿ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೀಗೆ ತೊಂದರೆಗೆ “ಸಿಲುಕಿರುವ ಸಾರ್ವಜನಿಕರಿಗೆ ಸಹಾಯ ಮಾಡಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(The National and State Disaster Management Force) ತೀವ್ರ ರಕ್ಷಣಾ ಕಾರ್ಯಾಚರಣೆ(rescue operations) ಕೈಗೊಂಡಿದೆ. ಭಾರತೀಯ ನೌಕಾಪಡೆಯು ಟುಟಿಕೋರಿನ್ ಜಿಲ್ಲೆಯಲ್ಲಿ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

Advertisement
Advertisement

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಮಿಳುನಾಡಿದ ದಕ್ಷಿಣ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಪರಿಸ್ಥಿತಿ ನಿಭಾಯಿಸಲು ತಮಿಳುನಾಡು ಸರ್ಕಾರ ಭಾರತೀಯ ನೌಕಾಪಡೆಯ ಸಹಾಯ ಕೋರಿದೆ. ಹೀಗಾಗಿ, ರಾಮನಾಥಪುರಂನ ಐಎನ್‌ಎಸ್‌ ಪರುಂಡು ನಿಲ್ದಾಣದಿಂದ ಎಎಲ್‌ಎಚ್ ಹೆಲಿಕಾಪ್ಟರ್ ಮೂಲಕ ಶ್ರೀವೈಕುಂಟಂ ರೈಲು ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಭಾರತೀಯ ನೌಕಾಪಡೆಯ ಎರಡು ಟೋರ್ನಿಯರ್ ವಿಮಾನಗಳು ಟುಟಿಕೋರಿನ್ ವಿಮಾನ ನಿಲ್ದಾಣಕ್ಕೆ ಪರಿಹಾರ ಸಾಮಗ್ರಿಗಳನ್ನು ಸಾಗಿಸಲು ಮಧುರೈ ವಿಮಾನ ನಿಲ್ದಾಣದಲ್ಲಿ ಸನ್ನದ್ದವಾಗಿರಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಸಿಲುಕಿದವರ ರಕ್ಷಣೆಗೆ ಧಾವಿಸಲಾಗಿದೆ. ಇಲ್ಲಿಗೆ ಸುಮಾರು 410 ಕೆಜಿ ತೂಕದ ಪರಿಹಾರ ಸಾಮಗ್ರಿಗಳನ್ನು ನೌಕಾಪಡೆಯ ವಿಮಾನಗಳ ಮೂಲಕ ಪೂರೈಕೆ ಮಾಡಲಾಗಿದೆ. ಇಂದು ಸುಮಾರು 3.5 ಟನ್ ತೂಕದ ಪರಿಹಾರ ಸಾಮಗ್ರಿಗಳನ್ನು ಟುಟಿಕೋರಿನ್‌ಗೆ ಕೊಂಡೊಯ್ಯಬೇಕಿದೆ.

Advertisement

ಪ್ರವಾಹ ಪೀಡಿತ ಪ್ರದೇಶಗಳಲ್ಲಿ 10 ಸದಸ್ಯರನ್ನೊಳಗೊಂಡ ತಂಡಗಳನ್ನು ನಿಯೋಜಿಸಲಾಗಿದೆ. ಇದುವರೆಗೆ 150ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, 250 ಕುಟುಂಬಗಳಿಗೆ ಪರಿಹಾರ ಸಾಮಗ್ರಿ ಒದಗಿಸಲಾಗಿದೆ. ಅಲ್ಲದೇ, ಭಾರತೀಯ ನೌಕಾಪಡೆಯ ಡೋರ್ನಿಯ‌ರ್ ಏರ್‌ಕ್ರಾಫ್ಟ್, ಎಎಲ್‌ಎಚ್ ಹೆಲಿಕಾಪ್ಟರ್‌ಗಳನ್ನು ನಿರಂತರವಾಗಿ ಪೀಡಿತ ಜನರಿಗೆ ಸಹಾಯ ಮಾಡಲು ನಿಯೋಜಿಸಲಾಗಿದೆ. ನೌಕಾಪಡೆ ಮಾತ್ರ ಭಾರತೀಯ ಸೇನೆ ಕೂಡಾ ರಕ್ಷಣಾ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ. ತಮಿಳುನಾಡು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿರುನಲ್ವೇಲಿ ಜಿಲ್ಲೆಯಲ್ಲಿ ಪ್ರವಾಹದ ಸಂದರ್ಭದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದೆ.

ದಕ್ಷಿಣದ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ಭಾರತೀಯ ಕರಾವಳಿ ರಕ್ಷಣಾ ಪಡೆ ತನ್ನ ಹಡಗುಗಳು ವೆ ವಿಮಾನಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಐಸಿಜಿ ತಂಡ ಇಂದು ತೂತುಕುಡಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಲುಕಿದ್ದ 200 ಜನರನ್ನು ರಕ್ಷಿಸಿದೆ. ಭಾರತೀಯ ಹವಾಮಾನ ಕೇಂದ್ರದ ಭಾರಿ ಮಳೆಯ ಎಚ್ಚರಿಕೆ ನೀಡಿ ಹೀಗಾಗಿ ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಸುಜಯ್, ಮಳೆ ಪೀಡಿತ ಪ್ರದೇಶಗಳಲ್ಲಿ ಬೀಡುಬಿಟ್ಟಿದೆ.

Advertisement

Kanyakumari sea in Tamil Nadu and neighboring areas have been receiving heavy rains for the past two days. The districts of Tirunelveli, Thoothukudi, Tenkashi and Kanyakumari have received the highest rainfall. Many areas have been flooded due to heavy rains. The National and State Disaster Management Force has launched intensive rescue operations to help the distressed public. The Indian Navy is engaged in rescue operations to help the victims in Tuticorin district.

– ಅಂತರ್ಜಾಲ ಮಾಹಿತಿ

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

1 hour ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

1 hour ago

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

16 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

16 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

16 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

17 hours ago