ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಅಣೆಕಟ್ಟಿಗೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಆದರೆ ಕೆಆರ್ಎಸ್ (KRS Dam) ಜಲಾಶಯದಿಂದ ನಾಲೆಗಳಿಗೆ(Canals) ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ನೀರು ಬಿಡುಗಡೆ ವಿಳಂಬವಾಗಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 103.40 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 25.594 ಟಿಎಂಸಿ
ಒಳ ಹರಿವು – 6,600 ಕ್ಯೂಸೆಕ್
ಹೊರ ಹರಿವು – 575 ಕ್ಯೂಸೆಕ್
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…