ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಅಣೆಕಟ್ಟಿಗೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಆದರೆ ಕೆಆರ್ಎಸ್ (KRS Dam) ಜಲಾಶಯದಿಂದ ನಾಲೆಗಳಿಗೆ(Canals) ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ನೀರು ಬಿಡುಗಡೆ ವಿಳಂಬವಾಗಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 103.40 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 25.594 ಟಿಎಂಸಿ
ಒಳ ಹರಿವು – 6,600 ಕ್ಯೂಸೆಕ್
ಹೊರ ಹರಿವು – 575 ಕ್ಯೂಸೆಕ್
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…