ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಅಣೆಕಟ್ಟಿಗೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಆದರೆ ಕೆಆರ್ಎಸ್ (KRS Dam) ಜಲಾಶಯದಿಂದ ನಾಲೆಗಳಿಗೆ(Canals) ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ನೀರು ಬಿಡುಗಡೆ ವಿಳಂಬವಾಗಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 103.40 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 25.594 ಟಿಎಂಸಿ
ಒಳ ಹರಿವು – 6,600 ಕ್ಯೂಸೆಕ್
ಹೊರ ಹರಿವು – 575 ಕ್ಯೂಸೆಕ್
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…