ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಅಣೆಕಟ್ಟಿಗೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಆದರೆ ಕೆಆರ್ಎಸ್ (KRS Dam) ಜಲಾಶಯದಿಂದ ನಾಲೆಗಳಿಗೆ(Canals) ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ನೀರು ಬಿಡುಗಡೆ ವಿಳಂಬವಾಗಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 103.40 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 25.594 ಟಿಎಂಸಿ
ಒಳ ಹರಿವು – 6,600 ಕ್ಯೂಸೆಕ್
ಹೊರ ಹರಿವು – 575 ಕ್ಯೂಸೆಕ್
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…