The Rural Mirror ಫಾಲೋಅಪ್

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಾದ್ಯಂತ ವರುಣ ಅಬ್ಬರಿಸಿದ್ದಾನೆ. ಕಳೆದ ವರ್ಷ ಮುಂಗಾರು ಕೀಣಿಸಿತ್ತು. ಆದರೆ ಈ ವರ್ಷ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಜಲಾಶಯದ ಮಟ್ಟ 120 ಅಡಿಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಡ್ಯಾಂಗೆ 51,374 ಕ್ಯುಸೆಕ್ ಒಳಹರಿವು ಬರುತ್ತಿದೆ.

Advertisement
Advertisement

ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ (Cauvery River) 10,000 ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂನ 10 ಗೇಟ್‌ಗಳ ಮೂಲಕ 10,000 ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗಿದೆ. ಡ್ಯಾಂನಿಂದ ನೀರು ಹಾಲ್ನೊರೆಯಂತೆ ರಭಸವಾಗಿ ಬಂಡೆಗಳಿಗೆ ಅಪ್ಪಳಿಸಿ ಭೋರ್ಗರೆದು ಕಾವೇರಿ ನದಿಗೆ ಹರಿಯುತ್ತಿದೆ. ಈ ಹೊರಹರಿವಿನ ಪ್ರಮಾಣ ಯಾವ ಕ್ಷಣದಲ್ಲಾದರೂ ಹೆಚ್ಚಬಹುದು. ಹೀಗಾಗಿ ನದಿ ಪಾತ್ರದ ಜನರಿಗೆ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿದೆ. ಇನ್ನೂ ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ರೈತರಲ್ಲಿ ಸಂತಸ ಮನೆ ಮಾಡಿದೆ. 

  • ಅಂತರ್ಜಾಲ ಮಾಹಿತಿ

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

45 minutes ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

5 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

8 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

8 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

9 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

17 hours ago