ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನಲ್ಲಿ ವೇದ ಗಂಗಾ ಹಾಗೂ ದೂಧ ಗಂಗಾ ನದಿಗಳು ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿವೆ.ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ತಾಲ್ಲೂಕಿನ ಸದಲಗಾ ಪಟ್ಟಣದ ದೂಧಗಂಗಾ ನದಿ ದಡದಲ್ಲಿ ಬೀಡು ಬಿಟ್ಟಿದ್ದು, ಪ್ರವಾಹದ ಅಪಾಯ ಪರಿಸ್ಥಿತಿ ನಿಯಂತ್ರಣಕ್ಕೆ ಸಿದ್ದವಾಗಿದೆ. ಯಾವುದೇ ಅಪಾಯ ಪರಿಸ್ಥಿತಿ ಉಂಟಾದಲ್ಲಿ ತುರ್ತು ನಿರ್ವಹಣೆಗೆ ಸ್ಥಳದಲ್ಲಿ 30 ಸದಸ್ಯರ ತಂಡ ಸಿದ್ದವಾಗಿವೆ. ಅಗತ್ಯವೆನಿಸಿದರೆ, ಸ್ಥಳೀಯ ಜಿಲ್ಲಾಡಳಿತ, ರಕ್ಷಣಾ ತಂಡ ಸೇರಿದಂತೆ ಇತರೆ ಐದು ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಲಿವೆ ಎಂದು NDRF ಇನ್ಸ್ಪೆಕ್ಟರ್ ಬಬ್ಲು ಬಿಸ್ವಾಸ್ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…