ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನಲ್ಲಿ ವೇದ ಗಂಗಾ ಹಾಗೂ ದೂಧ ಗಂಗಾ ನದಿಗಳು ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿವೆ.ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ತಾಲ್ಲೂಕಿನ ಸದಲಗಾ ಪಟ್ಟಣದ ದೂಧಗಂಗಾ ನದಿ ದಡದಲ್ಲಿ ಬೀಡು ಬಿಟ್ಟಿದ್ದು, ಪ್ರವಾಹದ ಅಪಾಯ ಪರಿಸ್ಥಿತಿ ನಿಯಂತ್ರಣಕ್ಕೆ ಸಿದ್ದವಾಗಿದೆ. ಯಾವುದೇ ಅಪಾಯ ಪರಿಸ್ಥಿತಿ ಉಂಟಾದಲ್ಲಿ ತುರ್ತು ನಿರ್ವಹಣೆಗೆ ಸ್ಥಳದಲ್ಲಿ 30 ಸದಸ್ಯರ ತಂಡ ಸಿದ್ದವಾಗಿವೆ. ಅಗತ್ಯವೆನಿಸಿದರೆ, ಸ್ಥಳೀಯ ಜಿಲ್ಲಾಡಳಿತ, ರಕ್ಷಣಾ ತಂಡ ಸೇರಿದಂತೆ ಇತರೆ ಐದು ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಲಿವೆ ಎಂದು NDRF ಇನ್ಸ್ಪೆಕ್ಟರ್ ಬಬ್ಲು ಬಿಸ್ವಾಸ್ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…