ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನಲ್ಲಿ ವೇದ ಗಂಗಾ ಹಾಗೂ ದೂಧ ಗಂಗಾ ನದಿಗಳು ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿವೆ.ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ತಾಲ್ಲೂಕಿನ ಸದಲಗಾ ಪಟ್ಟಣದ ದೂಧಗಂಗಾ ನದಿ ದಡದಲ್ಲಿ ಬೀಡು ಬಿಟ್ಟಿದ್ದು, ಪ್ರವಾಹದ ಅಪಾಯ ಪರಿಸ್ಥಿತಿ ನಿಯಂತ್ರಣಕ್ಕೆ ಸಿದ್ದವಾಗಿದೆ. ಯಾವುದೇ ಅಪಾಯ ಪರಿಸ್ಥಿತಿ ಉಂಟಾದಲ್ಲಿ ತುರ್ತು ನಿರ್ವಹಣೆಗೆ ಸ್ಥಳದಲ್ಲಿ 30 ಸದಸ್ಯರ ತಂಡ ಸಿದ್ದವಾಗಿವೆ. ಅಗತ್ಯವೆನಿಸಿದರೆ, ಸ್ಥಳೀಯ ಜಿಲ್ಲಾಡಳಿತ, ರಕ್ಷಣಾ ತಂಡ ಸೇರಿದಂತೆ ಇತರೆ ಐದು ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಲಿವೆ ಎಂದು NDRF ಇನ್ಸ್ಪೆಕ್ಟರ್ ಬಬ್ಲು ಬಿಸ್ವಾಸ್ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…