Advertisement
MIRROR FOCUS

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ | ಕೃಷ್ಣಾನದಿ ತೀರದ ಗ್ರಾಮಗಳ ಜನರಿಗೆ ಎಚ್ಚರಿಕೆ |

Share

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ  ಬೆಳಗಾವಿ ಜಿಲ್ಲೆಯ ಕೃಷ್ಣಾ  ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕಾಗಿ ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲೆಯ ಬಹುತೇಕ‌ ನದಿಗಳು ಉಕ್ಕಿಹರಿಯುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಮನವಿ ಮಾಡಲಾಗಿದೆ.

ಕೊಯ್ನಾ ಡ್ಯಾಮ್ ನಿಂದ ಇಂದು 42,100 ಕ್ಯೂಸೆಕ್, ರಾಜಾಪುರ್ ಬ್ಯಾರೇಜ್ ನಿಂದ ಎರಡು ಲಕ್ಷ 44,ಸಾವಿರದ 757, ಕ್ಯೂಸೆಕ್ – ದೂಧಗಂಗಾ ನದಿಯಿಂದ 45,050 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಒಟ್ಟು ಚಿಕ್ಕೋಡಿಯ ಕಲ್ಲೋಳ ಬ್ಯಾರೇಜ್ ಹತ್ತಿರ ಎರಡು ಲಕ್ಷ 89 ಸಾವಿರ 807 ಕ್ಯೂಸೆಕ್ ಹರಿವಿನ ಪ್ರಮಾಣ ದಾಖಲಾಗಿದೆ. ಹಿಪ್ಪರಗಿ ಬ್ಯಾರೇಜ್ ನಿಂದ ಎರಡು ಲಕ್ಷ 90 ಸಾವಿರದ 947 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಇರುವ ತಾಲೂಕುಗಳಾದ ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿದೆ. ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಕೆಲವು ಕಡೆ ಕಾಳಜಿ ಕೇಂದ್ರಗಳನ್ನೂ ತೆರೆಯಲಾಗಿದೆ.

ರಾಯಬಾಗ ತಾಲೂಕಿನ ಮಾಂಜರಿ-ಸವದತ್ತಿ ಹಾಲಳ್ಳಿ-ಚಿಂಚಲಿ ಗ್ರಾಮಗಳ ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವದಕ್ಕೆ ಹಿಂದೇಟು ಹಾಕಬೇಡಿ ಎಂದು ಮನವಿ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

6 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

9 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

18 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

20 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

21 hours ago