ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

August 20, 2025
7:00 AM

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಚಿಕ್ಕಮಗಳೂರು, ಹಾಸನ, ದಾವಣಗೆರೆ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಹಾರಾಷ್ಟ್ರದ ಕೃಷ್ಣಾಕೊಳ್ಳದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿಯಿಂದ ಹಾಗೂ ಘಟಪ್ರಭಾ ನದಿಯಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗುತ್ತದೆ, ಇದರಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಅಣೆಕಟ್ಟಿನ ಒಳಹರಿವೂ ಹೆಚ್ಚಾಗಿದೆ. ಆಲಮಟ್ಟಿ ಅಣೆಕಟ್ಟೆಯ ಕೆಳಭಾಗದಲ್ಲಿರುವ ಜನರು ಎಚ್ಚರ ವಹಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Advertisement
Advertisement

ವಾಯುಭಾರ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಇನ್ನೂ 3-4  ದಿನಗಳವರೆಗೆ ಸುರಿಯಲಿದೆ. ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕಳೆದ 24  ಗಂಟೆಯಲ್ಲಿ ಶೇಕಡ 519 ರಷ್ಟು ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು  ಹೇಳಿದ್ದಾರೆ.  ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಲಘಟಗಿ, ಧಾರವಾಡ, ನವಲಗುಂದ, ಅಣ್ಣಿಗೇರಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಜಾಸ್ತಿ ಪ್ರಮಾಣದಲ್ಲಿ ಮಳೆಯಾಗಿದೆ. ಬೆಳೆ ಹಾನಿ ಉಂಟಾದರೆ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror