ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

June 14, 2025
10:29 PM
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ  ಆಗುಂಬೆ ಘಾಟಿಯಲ್ಲಿ ನಿರಂತರ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಪಕ್ಕ ಭೂಕುಸಿತ ಆಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror