ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ ಶನಿವಾರ ಸಂಜೆ ಭರ್ಜರಿ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಕೇವಲ ಅರ್ಧ ಗಂಟೆಯಲ್ಲಿ 50 ಮಿಮೀಗಿಂತಲೂ ಅಧಿಕ ಮಳೆಯಾದ ಬಗ್ಗೆ ವರದಿಯಾಗಿದೆ.ಶೃಂಗೇರಿ,ಕೊಪ್ಪ, ಚಿಕ್ಕಮಗಳೂರು ಕೆಲವು ಕಡೆಯೂ ಮಳೆಯಾಗಿದೆ. ಸುಳ್ಯದ ಹಲವು ಕಡೆ ಉತ್ತಮ ಮಳೆಯಾಗಿದೆ. ಪುತ್ತೂರಿನಲ್ಲೂ ಧಾರಾಕಾರ ಮಳೆಯಾಗಿದೆ. ಕೆಲವು ಕಡೆ ಭರ್ಜರಿ ಗಾಳಿಯೂ ಇತ್ತು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…