ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ ಶನಿವಾರ ಸಂಜೆ ಭರ್ಜರಿ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಕೇವಲ ಅರ್ಧ ಗಂಟೆಯಲ್ಲಿ 50 ಮಿಮೀಗಿಂತಲೂ ಅಧಿಕ ಮಳೆಯಾದ ಬಗ್ಗೆ ವರದಿಯಾಗಿದೆ.ಶೃಂಗೇರಿ,ಕೊಪ್ಪ, ಚಿಕ್ಕಮಗಳೂರು ಕೆಲವು ಕಡೆಯೂ ಮಳೆಯಾಗಿದೆ. ಸುಳ್ಯದ ಹಲವು ಕಡೆ ಉತ್ತಮ ಮಳೆಯಾಗಿದೆ. ಪುತ್ತೂರಿನಲ್ಲೂ ಧಾರಾಕಾರ ಮಳೆಯಾಗಿದೆ. ಕೆಲವು ಕಡೆ ಭರ್ಜರಿ ಗಾಳಿಯೂ ಇತ್ತು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…