Advertisement
ಸುದ್ದಿಗಳು

ಬಿಪಿನ್​ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್​ ಏನಾಗಿತ್ತು ? | ಪ್ರತ್ಯಕ್ಷದರ್ಶಿ ಹೇಳಿದ್ದು ಹೀಗೆ…..|

Share

ಭಾರತೀಯ ಸೇನಾ‌ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಕುನೂರು ಬಳಿ ಪತನವಾಗಿತ್ತು.ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಹೀಗೆ ವಿವರಿಸುತ್ತಾರೆ……

ಮಧ್ಯಾಹ್ನ ಸುಮಾರು 12 ರ ಹೊತ್ತಿಗೆ ದುರ್ಘಟನೆ ನಡೆದಿತ್ತು. ಒಂದು ಭಯಾನಕ ಶಬ್ದ ಕೇಳಿತು. ಅದು ತುಂಬ ಹತ್ತಿರದಲ್ಲೇ ಕೇಳಿಸಿತು. ಹೀಗಾಗಿ ಕುತೂಹಲ ಮತ್ತು ಭಯದಿಂದ ಹೊರಬಂದು ನೋಡಿದೆ. ಆಗ ಹೆಲಿಕಾಪ್ಟರ್​ವೊಂದು ಮರಕ್ಕೆ ಅಪ್ಪಳಿಸಿತ್ತು. ಅಲ್ಲಿಂದ ಬೆಂಕಿಯ ಉಂಡೆ ಏಳುತ್ತಿತ್ತು. ನೋಡುತ್ತಿದ್ದಂತೆ ಮತ್ತೆ ಆ ಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿತು. ಅಷ್ಟರಲ್ಲಿ ಮೂವರು ಹೆಲಿಕಾಪ್ಟರ್​ನಿಂದ ಕೆಳಗೆ ಬಿದ್ದರು. ಅದನ್ನು ನೋಡಿ ನಾನು ಸುತ್ತಲಿನ ಜನರನ್ನು ಕೂಗಿ ಕರೆದೆ. ಬಳಿಕ ಅಗ್ನಿಶಾಮಕ ದಳ, ತುರ್ತು ಸೇವಾ ಘಟಕಗಳಿಗೆ ಕರೆ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ಮಾಧ್ಯಮಗಳಿಗೆ ವಿವರಿಸಿದ್ದಾರೆ.

ಇನ್ನೊಬ್ಬರು ಪ್ರತ್ಯಕ್ಷದರ್ಶಿ ಮಂಜಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದಂತೆ,  ಕುನೂರಿನ ಕಟ್ಟೇರಿ ಹಿಲ್ಸ್‌ನಲ್ಲಿ ಈ ಘಟನೆ ನಡೆದಿದೆ. ಇದು ಊಟಿಯಿಂದ 25 ಕಿ.ಮೀ ದೂರದಲ್ಲಿದೆ. ಬೆಳಗ್ಗೆ 11.20ಕ್ಕೆ ಘಟನೆ ಸಂಭವಿಸಿದೆ. ಚಳಿಗಾಲ ಆರಂಭವಾಗಿರುವುದರಿಂದ ಮಂಜು ಕವಿದಿತ್ತು ಎಂದು ಹೇಳುತ್ತಾರೆ. ಹೀಗಾಗಿ ಸ್ಪಷ್ಟವಾಗಿ ಕಾಣುತ್ತಿರಲಿಲ್ಲ, ಸದ್ದು ಕೇಳಿತು ಎನ್ನುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

23 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago