Advertisement
The Rural Mirror ಕಾಳಜಿ

ಮಿರರ್‌ ನೆರವು | ಕ್ಯಾನ್ಸರ್‌ ಪೀಡಿತ ಈ ಮಹಿಳೆಗೆ ನೆರವಾಗುವಿರಾ… ? |

Share

ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್‌ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.

Advertisement
Advertisement
Advertisement
Advertisement

ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು  ಅಂಜೆಕಾರ್‌ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್‌ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್‌ ಟು ಲಿವ್‌ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್‌ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

2 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

5 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

18 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

19 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

19 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

19 hours ago