Advertisement
The Rural Mirror ಕಾಳಜಿ

ಮಿರರ್‌ ನೆರವು | ಕ್ಯಾನ್ಸರ್‌ ಪೀಡಿತ ಈ ಮಹಿಳೆಗೆ ನೆರವಾಗುವಿರಾ… ? |

Share

ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್‌ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.

ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು  ಅಂಜೆಕಾರ್‌ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್‌ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್‌ ಟು ಲಿವ್‌ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್‌ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

1 minute ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

9 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

10 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

10 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

19 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

19 hours ago